March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya
error: Content is protected !!