July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya
error: Content is protected !!