23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ಸಂಧರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya
error: Content is protected !!