July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ 26 ರoದು ಬೆಳಿಗ್ಗೆಯಿಂದ 27 ಬೆಳಗ್ಗಿನ ವರೇಗೆ ಆಹೋರಾತ್ರಿ ಜರಗುವ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು.

ದೇವಸ್ಥಾನದ‌ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಚಾಲನೆ ನೀಡಿದರು. ಮಧ್ಯಾಹ್ನ ದೇವರಿಗೆ ಸಹಸ್ರ ಎಳನೀರು ಅಭಿಷೇಕ, ರುದ್ರಾಭಿಷೇಕ , ಮಹಾಪೂಜೆ, ಪ್ರಸಾದ ವಿತರಣೆ ಜರಗಿತು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರ್ ಮತ್ತು ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya
error: Content is protected !!