24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

ಬೆಳ್ತಂಗಡಿ : ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಪಿನಡ್ಕ‌ ನಿವಾಸಿ‌ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಕಳೆಂಜದ ಗಣೇಶ್ ಕುಂದರ್ , ಸ್ನೇಹಿತರಾದ ಉಡುಪಿ ಪಡುಬಿದ್ರೆಯ ನಾಗೇಶ್ ಶೆಟ್ಟಿ ಮತ್ತು ಮೂಡಬಿದಿರೆಯ ಅಕ್ಷಯ್ ನಿತ್ಯಾ ಇವರುಗಳು ತ್ರಿವೇಣಿ ಸಂಗಮದಲ್ಲಿ ಶಿವರಾತ್ರಿಯ ದಿನ ಶಾಹಿಸ್ನಾನ ಮಾಡಿದರು.

Related posts

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!