September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

ಬೆಳ್ತಂಗಡಿ : ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಪಿನಡ್ಕ‌ ನಿವಾಸಿ‌ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಕಳೆಂಜದ ಗಣೇಶ್ ಕುಂದರ್ , ಸ್ನೇಹಿತರಾದ ಉಡುಪಿ ಪಡುಬಿದ್ರೆಯ ನಾಗೇಶ್ ಶೆಟ್ಟಿ ಮತ್ತು ಮೂಡಬಿದಿರೆಯ ಅಕ್ಷಯ್ ನಿತ್ಯಾ ಇವರುಗಳು ತ್ರಿವೇಣಿ ಸಂಗಮದಲ್ಲಿ ಶಿವರಾತ್ರಿಯ ದಿನ ಶಾಹಿಸ್ನಾನ ಮಾಡಿದರು.

Related posts

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya
error: Content is protected !!