23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!