29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!