September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya
error: Content is protected !!