22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya
error: Content is protected !!