24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya
error: Content is protected !!