30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಜೂ.24: ಜನಸಂಪರ್ಕ ಸಭೆ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!