22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!