25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya
error: Content is protected !!