September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya
error: Content is protected !!