22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

ಧರ್ಮಸ್ಥಳ: ಇಲ್ಲಿಯ ಅಜಿಕುರಿಯಲ್ಲಿ ಹೆಜ್ಜೇನು ದಾಳಿ ನಡೆಸಿ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ.

ಬೆಳಗ್ಗೆ ಸುಮಾರು ಎಂಟು ಗಂಟೆಯ ವೇಳೆ ಅಜಿಕುರಿಯಲ್ಲಿ ಗುಂಪಾಗಿ ಹೆಜ್ಜೇನು ದಾಳಿ ನಡೆಸಿದ್ದು, ಸ್ಥಳೀಯರ ಮೇಲೆ, ಮನೆಗಳಲ್ಲಿ ಇದ್ದವರ ಮೇಲೂ ಹೆಜ್ಜೇನು ದಾಳಿ ನಡೆಸಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೆಜ್ಜೇನುಗಳು ಈಗಲೂ ಆ ಪರಿಸರದಲ್ಲಿ ಹಾರಾಡುತ್ತಿದ್ದು, ಅಜಿಕುರಿ ಪರಿಸರದಲ್ಲಿ ಜನರು ಮನೆಯಿಂದ ಹೊರಗೆ ಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

Related posts

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya
error: Content is protected !!