24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ಸಂಧರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya
error: Content is protected !!