ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ by Suddi UdayaFebruary 26, 2025February 26, 2025 Share0 ಬೆಳ್ತಂಗಡಿ: ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್, ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರುಗೊಂಡಿದೆ. Share this:PostPrintEmailTweetWhatsApp