24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

ಬೆಳ್ತಂಗಡಿ: ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್, ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರುಗೊಂಡಿದೆ.

Related posts

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!