25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ 26 ರoದು ಬೆಳಿಗ್ಗೆಯಿಂದ 27 ಬೆಳಗ್ಗಿನ ವರೇಗೆ ಆಹೋರಾತ್ರಿ ಜರಗುವ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು.

ದೇವಸ್ಥಾನದ‌ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಚಾಲನೆ ನೀಡಿದರು. ಮಧ್ಯಾಹ್ನ ದೇವರಿಗೆ ಸಹಸ್ರ ಎಳನೀರು ಅಭಿಷೇಕ, ರುದ್ರಾಭಿಷೇಕ , ಮಹಾಪೂಜೆ, ಪ್ರಸಾದ ವಿತರಣೆ ಜರಗಿತು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರ್ ಮತ್ತು ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!