30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

ಬೆಳ್ತಂಗಡಿ : ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಪಿನಡ್ಕ‌ ನಿವಾಸಿ‌ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಕಳೆಂಜದ ಗಣೇಶ್ ಕುಂದರ್ , ಸ್ನೇಹಿತರಾದ ಉಡುಪಿ ಪಡುಬಿದ್ರೆಯ ನಾಗೇಶ್ ಶೆಟ್ಟಿ ಮತ್ತು ಮೂಡಬಿದಿರೆಯ ಅಕ್ಷಯ್ ನಿತ್ಯಾ ಇವರುಗಳು ತ್ರಿವೇಣಿ ಸಂಗಮದಲ್ಲಿ ಶಿವರಾತ್ರಿಯ ದಿನ ಶಾಹಿಸ್ನಾನ ಮಾಡಿದರು.

Related posts

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!