25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಫೆ. 26 ರಂದು ಬೆಳಿಗ್ಗೆ ನಡೆದಿದೆ.

ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ.

Related posts

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya
error: Content is protected !!