27.9 C
ಪುತ್ತೂರು, ಬೆಳ್ತಂಗಡಿ
June 19, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಫೆ. 26 ರಂದು ಬೆಳಿಗ್ಗೆ ನಡೆದಿದೆ.

ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ.

Related posts

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya
error: Content is protected !!