37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!