22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya
error: Content is protected !!