30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
error: Content is protected !!