24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

ಕಳೆಂಜ: ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಮಣ್ಣಗುಂಡಿ ನಿವಾಸಿ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ಇವರು ವಿದ್ಯುತ್ ಚಾಲಿತ ಗಂಟೆಯನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ವೇಳೆ ಅರ್ಚಕ ಗುರುರಾಜ ಶಬರಾಯ, ದೇವಸ್ಥಾನದ ಆಡಳಿತ ಮೊಕ್ತೇಸರರು ನೋಣಯ್ಯ ಗೌಡ ಎಲಿಮಾರು, ಅಧ್ಯಕ್ಷ ಆನಂದ ಗೌಡ ಮರಕ್ಕಡ , ಕಾರ್ಯದರ್ಶಿ ವಸಂತ ಗೌಡ ಮರಕ್ಕಡ, ಕೋಶಾಧಿಕಾರಿ ಶಿವಪ್ಪ ಗೌಡ ನೆಲ್ಲಿಕಟ್ಟೆ
ಮತ್ತು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್, ಉಮಾಮಹೇಶ್ವರ ದೇವಸ್ಥಾನ ಮತ್ತು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya
error: Content is protected !!