September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

ಕಳೆಂಜ: ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಮಣ್ಣಗುಂಡಿ ನಿವಾಸಿ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ಇವರು ವಿದ್ಯುತ್ ಚಾಲಿತ ಗಂಟೆಯನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ವೇಳೆ ಅರ್ಚಕ ಗುರುರಾಜ ಶಬರಾಯ, ದೇವಸ್ಥಾನದ ಆಡಳಿತ ಮೊಕ್ತೇಸರರು ನೋಣಯ್ಯ ಗೌಡ ಎಲಿಮಾರು, ಅಧ್ಯಕ್ಷ ಆನಂದ ಗೌಡ ಮರಕ್ಕಡ , ಕಾರ್ಯದರ್ಶಿ ವಸಂತ ಗೌಡ ಮರಕ್ಕಡ, ಕೋಶಾಧಿಕಾರಿ ಶಿವಪ್ಪ ಗೌಡ ನೆಲ್ಲಿಕಟ್ಟೆ
ಮತ್ತು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್, ಉಮಾಮಹೇಶ್ವರ ದೇವಸ್ಥಾನ ಮತ್ತು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya
error: Content is protected !!