25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya
error: Content is protected !!