24 C
ಪುತ್ತೂರು, ಬೆಳ್ತಂಗಡಿ
March 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya
error: Content is protected !!