September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಮೇಲಂತಬೆಟ್ಟು ಗ್ರಾ.ಪ. ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ

Suddi Udaya

ಆ.18 ರ ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನಿಂದ ಬೆಂಬಲ

Suddi Udaya

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.69.68 ಲಕ್ಷ ನಿವ್ವಳ ಲಾಭ, ಶೇ. 10.25ಡಿವಿಡೆಂಟ್ ಘೋಷಣೆ

Suddi Udaya
error: Content is protected !!