23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya
error: Content is protected !!