22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
error: Content is protected !!