25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ಸಂಧರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya
error: Content is protected !!