September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

ಧರ್ಮಸ್ಥಳ: ಇಲ್ಲಿಯ ಅಜಿಕುರಿಯಲ್ಲಿ ಹೆಜ್ಜೇನು ದಾಳಿ ನಡೆಸಿ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ.

ಬೆಳಗ್ಗೆ ಸುಮಾರು ಎಂಟು ಗಂಟೆಯ ವೇಳೆ ಅಜಿಕುರಿಯಲ್ಲಿ ಗುಂಪಾಗಿ ಹೆಜ್ಜೇನು ದಾಳಿ ನಡೆಸಿದ್ದು, ಸ್ಥಳೀಯರ ಮೇಲೆ, ಮನೆಗಳಲ್ಲಿ ಇದ್ದವರ ಮೇಲೂ ಹೆಜ್ಜೇನು ದಾಳಿ ನಡೆಸಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೆಜ್ಜೇನುಗಳು ಈಗಲೂ ಆ ಪರಿಸರದಲ್ಲಿ ಹಾರಾಡುತ್ತಿದ್ದು, ಅಜಿಕುರಿ ಪರಿಸರದಲ್ಲಿ ಜನರು ಮನೆಯಿಂದ ಹೊರಗೆ ಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

Related posts

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!