July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ 26 ರoದು ಬೆಳಿಗ್ಗೆಯಿಂದ 27 ಬೆಳಗ್ಗಿನ ವರೇಗೆ ಆಹೋರಾತ್ರಿ ಜರಗುವ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು.

ದೇವಸ್ಥಾನದ‌ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಚಾಲನೆ ನೀಡಿದರು. ಮಧ್ಯಾಹ್ನ ದೇವರಿಗೆ ಸಹಸ್ರ ಎಳನೀರು ಅಭಿಷೇಕ, ರುದ್ರಾಭಿಷೇಕ , ಮಹಾಪೂಜೆ, ಪ್ರಸಾದ ವಿತರಣೆ ಜರಗಿತು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರ್ ಮತ್ತು ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya
error: Content is protected !!