September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು 27/02/2025 ರಂದು ಆನ್ಲೈನ್ ಮೂಲಕ ಪ್ರಾರಂಭವಾಗಲಿದೆ, ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ .ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು ,ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ :9148935808 / 9620468869

Related posts

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಶಿರ್ಲಾಲು: ಪೆರಾಲ್ಡಡಿ ತಡೆಗೋಡೆ ಕುಸಿತ

Suddi Udaya
error: Content is protected !!