23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
error: Content is protected !!