26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya
error: Content is protected !!