April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!