ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!