25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!