30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya
error: Content is protected !!