April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ. ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಅಬ್ದುಲ್ ರಹಿಮಾನ್, ಬಿ. ಅಬ್ದುಲ್ ಮುನೀರ್, ಎಸ್.ಬಿ ಇಬ್ರಾಹಿಂ, ಸತೀಶ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ರವಿ, ವಸಂತಿ, ಇನಾಸ್ ರೋಡ್ರಿಗಸ್, ರಾಜೇಶ್ವರಿ ರಮೇಶ್, ಜೀನತ್ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ ನೆರವೇರಿಸಿದರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!