23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!