24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!