April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya
error: Content is protected !!