September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!