24 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!