24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya
error: Content is protected !!